Posts List

ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರಡು ಲಕ್ಷ ಮೌಲ್ಯದ ಎಂಡಿಎಂಎ ಸಹಿತ ಮೂವರು ಆರೋಪಿಗಳ ಸೆರೆ-PRIME TV
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರಡು ಲಕ್ಷ ಮೌಲ್ಯದ ಎಂಡಿಎಂಎ ಸಹಿತ ಮೂವರು ಆರೋಪಿಗಳ ಸೆರೆ-PRIME TV
ಮದುವೆ ಸಮಾರಂಭದಿಂದ ಹಿಂದಿರುಗುತ್ತಿದ್ದಾಗ ಕಾಲುವೆಗೆ ಬಿದ್ದ ಕಾರು ; ಐವರು ಸಾವು, ಇಬ್ಬರು ಗಂಭೀರ-PRIME TV
ಮದುವೆ ಸಮಾರಂಭದಿಂದ ಹಿಂದಿರುಗುತ್ತಿದ್ದಾಗ ಕಾಲುವೆಗೆ ಬಿದ್ದ ಕಾರು ; ಐವರು ಸಾವು, ಇಬ್ಬರು ಗಂಭೀರ-PRIME TV
ದಾವಣಗೆರೆ : ಜಗಳ ಮಧ್ಯೆ ಬೈಕ್ ಚಾಲನೆ – ವಿದ್ಯುತ್ ಕಂಬಕ್ಕೆ ಡಿಕ್ಕಿ | ಯುವತಿ ಸಾವು, ಯುವಕನ ಸ್ಥಿತಿ ಗಂಭೀರ-PRIME TV
ದಾವಣಗೆರೆ : ಜಗಳ ಮಧ್ಯೆ ಬೈಕ್ ಚಾಲನೆ – ವಿದ್ಯುತ್ ಕಂಬಕ್ಕೆ ಡಿಕ್ಕಿ | ಯುವತಿ ಸಾವು, ಯುವಕನ ಸ್ಥಿತಿ ಗಂಭೀರ-PRIME TV
ಉಳ್ಳಾಲ : ರಕ್ತಸಿಕ್ತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ : ಬೀದಿ ನಾಯಿ ದಾಳಿ ಶಂಕೆ-PRIME TV
ಉಳ್ಳಾಲ : ರಕ್ತಸಿಕ್ತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ : ಬೀದಿ ನಾಯಿ ದಾಳಿ ಶಂಕೆ-PRIME TV
ಬೆಂಗಳೂರು ಏರ್‌ಪೋರ್ಟ್‌ ನಲ್ಲಿ ಸಾಮೂಹಿಕ ನಮಾಜ್‌ – ಶುರುವಾಯ್ತು ಹೊಸ ವಿವಾದ-PRIME TV
ಬೆಂಗಳೂರು ಏರ್‌ಪೋರ್ಟ್‌ ನಲ್ಲಿ ಸಾಮೂಹಿಕ ನಮಾಜ್‌ – ಶುರುವಾಯ್ತು ಹೊಸ ವಿವಾದ-PRIME TV
ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಕಾರ್ಯಾಚರಣೆ -ಶಿಬಾಜೆ: ಅರಣ್ಯ ಭೂಮಿ ಒತ್ತುವರಿ ತೆರವು
ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಕಾರ್ಯಾಚರಣೆ -ಶಿಬಾಜೆ: ಅರಣ್ಯ ಭೂಮಿ ಒತ್ತುವರಿ ತೆರವು
The heart of Nintendo’s new console isn’t the Switch
The heart of Nintendo’s new console isn’t the Switch

Health

ಕನ್ಯಾಡಿ ಸೇವಾಭಾರತಿಯಿಂದ MESCOM ಅಧ್ಯಕ್ಷರ ಭೇಟಿ-PRIME TV
ಕನ್ಯಾಡಿ ಸೇವಾಭಾರತಿಯಿಂದ MESCOM ಅಧ್ಯಕ್ಷರ ಭೇಟಿ-PRIME TV

ಮಂಗಳೂರು :  MESCOM ಅಧ್ಯಕ್ಷರಾದ ಶ್ರೀ ಕೆ ಹರೀಶ್ ಕುಮಾರ್ ರವರನ್ನು ಸೇವಾಧಾಮದ ಸಂಸ್ಥಾಪಕರಾದ ಶ್ರೀ ಕೆ ವಿನಾಯಕ ರಾವ್ ಮತ್ತು ತಂಡವು ನವೆಂಬರ್ 18 ರಂದು ಭೇಟಿ ನೀಡಿ ಸೇವಾಭಾರತಿಯ ಸೇವಾ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು.

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ CSR ಅನುದಾನವನ್ನು ಒದಗಿಸಿಕೊಡುವಂತೆ ಮನವಿ ಮಾಡಲಾಯಿತು. ಶ್ರೀಯುತರು ಕಟ್ಟಡ ನಿರ್ಮಾಣ ಶೀಘ್ರ ನೆರವೇರುವಂತೆ ಶುಭ ಹಾರೈಸಿದರು.

Go For Western Economy With These Pioneering
Business Together To Make Investments

Economy

Latest News

ಆಸ್ತಿ ಕಲಹ ಹಿನ್ನೆಲೆ ಮಹಿಳೆ ಮೇಲೆ ಪೆಟ್ರೋಲ್ ಸುರಿದು ಕೊಲೆ ಯತ್ನ ಆರೋಪ: ಮೈದುನನ ವಿರುದ್ಧ ಪ್ರಕರಣ ದಾಖಲು..!-PRIME TV

ಕಡಬ: ಆಸ್ತಿ ವಿಚಾರಕ್ಕೆ ಸಂಬಂಧಿಸಿದ ಮನಸ್ತಾಪ ವಿಕೋಪಕ್ಕೆ ತಿರುಗಿ ಮಹಿಳೆಯೊಬ್ಬರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ ಆರೋಪದಡಿ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಐತೂರು ಗ್ರಾಮದ ಕೇರ್ಮಾಯಿ ಪಾದೆ ಮಜಲು ನಿವಾಸಿ ಬೇಬಿ ಕೆ.ಎಸ್. ಅವರು ನೀಡಿದ ದೂರಿನ…

ಪುತ್ತೂರಿನ ಬಸ್ಸು ನಿಲ್ದಾಣದಲ್ಲಿ ಪ್ರಯಾಣಿಕರ ಕೈಯಲ್ಲಿ ರಾರಾಜಿಸಿದ ಕನ್ನಡ ಪುಸ್ತಕಗಳು-PRIME TV

ಪುತ್ತೂರಿನಲ್ಲಿ ವಿಭಿನ್ನವಾಗಿ ನೆರವೇರಿದ ಸಾಹಿತ್ಯ ಪರಿಷತ್ತಿನ 111ನೇ ಸಂಸ್ಥಾಪನಾ ದಿನಾಚರಣೆ ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಪುತ್ತೂರು ತಾಲೂಕು ಘಟಕದ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿನ 111ನೇ ಸಂಸ್ಥಾಪನಾ ದಿನಾಚರಣೆಯನ್ನು ಇಂದು ಅತ್ಯಂತ ವಿನೂತನವಾಗಿ ಆಚರಿಸಲಾಯಿತು. ಪುತ್ತೂರಿನ…

ಮೇ 9ರಂದು ಚಿತ್ರದುರ್ಗದಲ್ಲಿ ಯಡಿಯೂರಪ್ಪ ಅಭಿಮಾನೋತ್ಸವ: ಪುತ್ತೂರಿನಿಂದ ಸಾವಿರಾರು ಕಾರ್ಯಕರ್ತರ ಭಾಗಿ-PRIME TV

ಪುತ್ತೂರು: ಮೇ 9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಬಿ.ಎಸ್. ಯಡಿಯೂರಪ್ಪ ಅವರ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಸಾವಿರಾರು ಮಂದಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ಭಾಗವಹಿಸಲಿದ್ದಾರೆ ಎಂದು ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ.ಬಿಜೆಪಿ ಕಚೇರಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು,…

ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ದಿಗ್ವಿಜಯ: ಪುತ್ತೂರಿನಲ್ಲಿ ಸಂಭ್ರಮಾಚರಣೆ-PRIME TV

ಪುತ್ತೂರು: ಪಂಚರಾಜ್ಯ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿ ದಿಗ್ವಿಜಯ ಸಾಧಿಸಿದ್ದು, ತಮಿಳುನಾಡು ಮತ್ತು ಕೇರಳದಲ್ಲೂ ಉತ್ತಮ ಸಾಧನೆ ಮಾಡಿದೆ ಎಂದು ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಹೇಳಿದರು.ಮೇ 4ರಂದು ಸಂಜೆ ಪುತ್ತೂರು ಬಿಜೆಪಿ ಕಚೇರಿ ಮುಂದೆ ನಡೆದ ಹರ್ಷಾಚರಣೆಯಲ್ಲಿ ಮಾತನಾಡಿದ ಅವರು,…

ಕಡಬದ ತ್ಯಾಜ್ಯ ಘಟಕದ ಅವ್ಯವಸ್ಥೆ ವಿರುದ್ಧ ಬಿಜೆಪಿ ಬೆಂಬಲಿಗರು ಮತ್ತು ಕೆಲ  ಗ್ರಾಮಸ್ಥರು ಗರಂ-PRIME TV

ಕಡಬದ ತ್ಯಾಜ್ಯ ಘಟಕದ ಅವ್ಯವಸ್ಥೆ ವಿರುದ್ಧ ಬಿಜೆಪಿ ಬೆಂಬಲಿಗರು ಮತ್ತು ಕೆಲ ಗ್ರಾಮಸ್ಥರು ಕಿಡಿಕಾರಿದ್ದಾರೆ. ಮಳೆಗಾಲಕ್ಕೂ ಮುನ್ನ ಕಸ ತೆರವುಗೊಳಿಸದಿದ್ದರೆ ಉಗ್ರ ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ. ಕಡಬ: ಇಲ್ಲಿನ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕೋಡಿಂಬಾಳ ಗ್ರಾಮದಲ್ಲಿರುವ ತ್ಯಾಜ್ಯ ವಿಲೇವಾರಿ ಘಟಕವು ಸರಿಯಾದ…