ಬೆಳ್ತಂಗಡಿ : ಮುಂಡಾಜೆ ಗ್ರಾಮದ ಬಳಿಯ ಅರಸಮಜಲು ಎಂಬಲ್ಲಿ ಬುಧವಾರ ನೇತ್ರಾವತಿ ನದಿಯಲ್ಲಿ ಪಿಯು ವಿದ್ಯಾರ್ಥಿಯೊಬ್ಬರು ಮುಳುಗಿ ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿಯನ್ನು ನಿಶಾಂತ್ (16) ಎಂದು ಗುರುತಿಸಲಾಗಿದೆ.ನಿಶಾಂತ್ ಈಜಲು ನದಿಗೆ ಹೋದಾಗ ಈ ಘಟನೆ ಸಂಭವಿಸಿದೆ.

ಘಟನೆಯ ಕುರಿತು ಹೆಚ್ಚಿನ ವಿವರಗಳು ಇನ್ನೂ ತಿಳಿಯಬೇಕಾಗಿದೆ.

Leave a Reply

Your email address will not be published. Required fields are marked *